

ಯುವಶಕ್ತಿ ಸಂಘಟನೆಯ ನೇತೃತ್ವದಲ್ಲಿ ನಿರ್ಮಾಣವಾದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭವೂ ನಡೆಯಲಿದ್ದು, ಜೊತೆಗೆ ರಕ್ತದಾನ ಶಿಬಿರ, ಟೀಮ್ ವೈಎಸ್ಕೆ ವೆಬ್ಸೈಟ್ ಚಾಲನೆ, ಯುವರತ್ನ ಸನ್ಮಾನ, ಸೇವಾಲಕ್ಷ್ಯ-ನೂರು ಲಕ್ಷ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವೂ ಆಯೋಜನೆ ಮಾಡಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ […]

ಮಿತ್ರಸಂಸ್ಥೆ ಯುವಶಕ್ತಿ ದುರ್ಗಾಪುರ ನೇತೃತ್ವದಲ್ಲಿ ಯುವಶಕ್ತಿ ಸೇವಾಪಥದ ಮೂರನೇ ವರ್ಷದ ಯುವಸೇವಾಸಂಭ್ರಮ ಯಕ್ಷಸಭಾಭವನ ದುರ್ಗಾಪುರ ಕಿನ್ಯಾದಲ್ಲಿ 26.01.2025 ನೇ ರವಿವಾರ ನೆರವೇರಿತು.. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಮಲರಾಯ ಧೂಮಾವತಿ ಬಂಟ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಾಬು ಶ್ರೀ ಶಾಸ್ತ ಕಿನ್ಯಾ ವಹಿಸಿದ್ದು […]